ಅನುದಾನ ಕೊರಿ ಮುಖ್ಯಮಂತ್ರಿಗಳಿಗೆ ಮನವಿ.
ಮಡಿಕೇರಿ.
ದಿ ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘಕ್ಕೆ 3 ಎಕರೆ 34 ಗುಂಟೆ ಜಮೀನು ಹಿಂದಿರುಗಿಸುವಂತೆ ಹಾಗೂ 3 ಕೋಟಿ ಅನುದಾನ ನೀಡಲು ಮುಖ್ಯಮಂತ್ರಿ ಅವರಿಗೆ ಸಂಘದ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ ಎಸ್ ಪೊನ್ನಣ್ಣ ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಿದರು
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಪ್ರಭು ಕುಮಾರ್ ಹಾಗೂ ನಿರ್ದೇಶಕರುಗಳು ಉಪಸ್ಥಿತರಿದ್ದರು.